ಫೆ.2ರ ರಾತ್ರಿ ಕಳ್ಳರು ತಮ್ಮ ಮನೆಯ ಮುಂದೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಇಟ್ಟಿದ್ದ ರಾಗಿಯನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಗುಬ್ಬಿ ತಾಲ್ಲೂಕು ಹೇರೂರು ಗ್ರಾಮದ ರಾಜೇಶ್ ಎಂಬಾತ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾತ್ಮೀದಾರರಿಂದ ಬಂದ ಮಾಹಿತಿಯಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಗಳಾದ ಗುಬ್ಬಿ ಟೌನ್ ನಿವಾಸಿ ಪ್ರಶಾಂತ್ ಕುಮಾರ್ ಮತ್ತು ಸಾತೇನಹಳ್ಳಿ ಗ್ರಾಮದ ರಾಜ ಇವರನ್ನು ಫೆ. 2ರಂದು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ರಾಗಿ ಕದ್ದಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳಿಂದ 1,55 ಲಕ್ಷ ರೂ. ಬೆಳೆ ಬಾಳುವ 3,713 ಕೆ ಜಿ ರಾಗಿಯನ್ನು ಹಾಗೂ ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಕೊಂಡಿರುತ್ತಾರೆ ಹಾಗೂ ಒಟ್ಟು 02 ಪ್ರಕರಣಗಳನ್ನು ಭೇದಿಸಲು ಗುಬ್ಬಿ ಪೊಲೀಸ್ ಯಶಸ್ವಿಯಾಗಿರುತ್ತಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…