Categories: ತುಮಕೂರು

1.55 ಲಕ್ಷ ಮೌಲ್ಯದ ರಾಗಿ ಮೂಟೆ ಕಳ್ಳತನ ಮಾಡಿದ ಆರೋಪಿತರ ಬಂಧನ

ಫೆ.2ರ ರಾತ್ರಿ ಕಳ್ಳರು ತಮ್ಮ ಮನೆಯ ಮುಂದೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಇಟ್ಟಿದ್ದ ರಾಗಿಯನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಗುಬ್ಬಿ ತಾಲ್ಲೂಕು ಹೇರೂರು ಗ್ರಾಮದ ರಾಜೇಶ್ ಎಂಬಾತ ಗುಬ್ಬಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾತ್ಮೀದಾರರಿಂದ ಬಂದ ಮಾಹಿತಿಯಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಗಳಾದ ಗುಬ್ಬಿ ಟೌನ್ ನಿವಾಸಿ ಪ್ರಶಾಂತ್ ಕುಮಾರ್ ಮತ್ತು ಸಾತೇನಹಳ್ಳಿ ಗ್ರಾಮದ ರಾಜ ಇವರನ್ನು ಫೆ. 2ರಂದು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ರಾಗಿ ಕದ್ದಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳಿಂದ 1,55 ಲಕ್ಷ ರೂ. ಬೆಳೆ ಬಾಳುವ 3,713 ಕೆ ಜಿ ರಾಗಿಯನ್ನು ಹಾಗೂ ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಕೊಂಡಿರುತ್ತಾರೆ ಹಾಗೂ ಒಟ್ಟು 02 ಪ್ರಕರಣಗಳನ್ನು ಭೇದಿಸಲು ಗುಬ್ಬಿ ಪೊಲೀಸ್ ಯಶಸ್ವಿಯಾಗಿರುತ್ತಾರೆ.

Ramesh Babu

Journalist

Recent Posts

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

2 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

14 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

2 days ago