ವಿಶೇಷವಾಗಿ ವಿನ್ಯಾಸಗೊಳಿಸಿದ ಜೀನ್ಸ್ ಮತ್ತು ಟೀ ಶರ್ಟ್ಗಳ ಪದರಗಳಲ್ಲಿ ಅಂಟಿಸಿ ಅರೆ-ಪೌಡರ್ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ ನಾಲ್ಕು ಪ್ರಯಾಣಿಕರನ್ನು (3 ಪುರುಷರು ಮತ್ತು 1 ಮಹಿಳೆ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಇಕೆ-568 ವಿಮಾನದ ಮೂಲಕ ಬೆಂಗಳೂರಿಗೆ ಈ ನಾಲ್ಕು ಮಂದಿ ಪ್ರಯಾಣಿಕರು ಬಂದಿಳಿದಿದ್ದರು. ಆಗ ಸೂಕ್ತ ತಪಾಸಣೆ ನಡೆಸಿ 1.96 ಕೋಟಿ ಮೌಲ್ಯದ ಒಟ್ಟು 2814.36 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಅದೇರೀತಿ, ದುಬೈನಿಂದ IX384 ಮೂಲಕ ಆಗಮಿಸಿದ ಏರ್ ಪ್ರಯಾಣಿಕ ಮೂರು ಅಂಡಾಕಾರದ ರೂಪದಲ್ಲಿ 59.3 ಲಕ್ಷ ಮೌಲ್ಯದ 24 Ktನ 828 ಗ್ರಾಂ ಚಿನ್ನವನ್ನು ಮರೆಮಾಚಿ ಸಾಗಾಟ ಮಾಡಲು ಯತ್ನಿಸಿದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ಪಡೆದಿದ್ದಾರೆ. ಕೂಡಲೇ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…