ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಾಶಪಡಿಸಲಾಗಿದೆ.
ಈ ಸಂಧರ್ಭದಲ್ಲಿ ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಡಾ.ಸಿ ಎಚ್ ಬಾಲಕೃಷ್ಣ, ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಎಂ ರವೀಂದ್ರ, ಚಿಕ್ಕಬಳ್ಳಾಪುರ ಅಬಕಾರಿ ಉಪ ಆಯುಕ್ತರಾದ ಜಿ.ಪಿ ನರೇಂದ್ರ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆ ಅಬಕಾರಿ ಉಪ ಆಯುಕ್ತ ಎಸ್ ಬಸವರಾಜ್, ತುಮಕೂರು ಜಿಲ್ಲೆ ಅಬಕಾರಿ ಉಪ ಆಯುಕ್ತರಾದ ಭರತೇಶ್ ಸೇರಿದಂತೆ ಅಬಕಾರಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…