12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣ. ಈ ಕುರಿತಂತೆ ಪ್ರತಿಕ್ರಿಯಿಸಿದ ವೈಟ್ ಫೀಲ್ಡ್ ಡಿಸಿಪಿ ಗಿರೀಶ್,
ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು, 14 ವರ್ಷದ ಹುಡುಗಿ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ಗೊತ್ತಾಗಿಲ್ಲ. ತಂದೆ ಸಾಪ್ಟ್ ವೇರ್ ಇಂಜಿನಿಯರ್. ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾರೆ. ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಅಂತಾ ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ಗೊತ್ತಾಗಿದೆ ಎಂದು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಮನೆಯಲ್ಲಿ ಅಕ್ಕ, ಎಲ್ಲಾ ಕೆಲಸಕ್ಕೆ ಹೋಗಿದ್ದಾರೆ ಯಾರು ಇರಲಿಲ್ಲ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರ್ತಾ ಇದ್ದಳು ಅಂತಾ ಗೊತ್ತಾಗಿದೆ. ಅದರೆ ಘಟನೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ
ಈ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…