12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣ. ಈ ಕುರಿತಂತೆ ಪ್ರತಿಕ್ರಿಯಿಸಿದ ವೈಟ್ ಫೀಲ್ಡ್ ಡಿಸಿಪಿ ಗಿರೀಶ್,
ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು, 14 ವರ್ಷದ ಹುಡುಗಿ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ಗೊತ್ತಾಗಿಲ್ಲ. ತಂದೆ ಸಾಪ್ಟ್ ವೇರ್ ಇಂಜಿನಿಯರ್. ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾರೆ. ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಅಂತಾ ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ಗೊತ್ತಾಗಿದೆ ಎಂದು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಮನೆಯಲ್ಲಿ ಅಕ್ಕ, ಎಲ್ಲಾ ಕೆಲಸಕ್ಕೆ ಹೋಗಿದ್ದಾರೆ ಯಾರು ಇರಲಿಲ್ಲ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರ್ತಾ ಇದ್ದಳು ಅಂತಾ ಗೊತ್ತಾಗಿದೆ. ಅದರೆ ಘಟನೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ
ಈ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…