12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣ. ಈ ಕುರಿತಂತೆ ಪ್ರತಿಕ್ರಿಯಿಸಿದ ವೈಟ್ ಫೀಲ್ಡ್ ಡಿಸಿಪಿ ಗಿರೀಶ್,
ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು, 14 ವರ್ಷದ ಹುಡುಗಿ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ಗೊತ್ತಾಗಿಲ್ಲ. ತಂದೆ ಸಾಪ್ಟ್ ವೇರ್ ಇಂಜಿನಿಯರ್. ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾರೆ. ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಅಂತಾ ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ಗೊತ್ತಾಗಿದೆ ಎಂದು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಮನೆಯಲ್ಲಿ ಅಕ್ಕ, ಎಲ್ಲಾ ಕೆಲಸಕ್ಕೆ ಹೋಗಿದ್ದಾರೆ ಯಾರು ಇರಲಿಲ್ಲ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರ್ತಾ ಇದ್ದಳು ಅಂತಾ ಗೊತ್ತಾಗಿದೆ. ಅದರೆ ಘಟನೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ
ಈ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…