ಫೈಲ್ ನಾಪತ್ತೆಯಾಗಿದ್ದಕ್ಕೆ ಮನನೊಂದು PWD ಅಧಿಕಾರಿ ಆತ್ಮಹತ್ಯೆಗೆ ಶರಣು
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಪಿಡಬ್ಲ್ಯೂಡಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಲಕ್ಷ್ಮೀನರಸಿಂಹಯ್ಯ(56) ಎಂಬುವರು ನೆಲಮಂಗಲ ಬಳಿಯ ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಆತ್ಮಹತ್ಯೆಗೆ ಶರಣಾಗಿರುವಂತ ಅಧಿಕಾರಿ.
ತುಮಕೂರಿನ ಮಧುಗಿರಿಯಲ್ಲಿ ಪಿಡಬ್ಲ್ಯೂಡಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಲಕ್ಷ್ಮೀನರಸಿಂಹಯ್ಯ ಅವರ ಕಚೇರಿಯಲ್ಲಿ ಕೆಲ ಫೈಲ್ ಗಳು ಮಿಸ್ಸಾಗಿದ್ದವಂತೆ. ಈ ಸಂಬಂಧ ಮೇಲಾಧಿಕಾರಿಗಳು ತನಿಖೆಗೂ ಸೂಚಿಸಿದ್ದರಂತೆ.
ಈ ಹಿನ್ನೆಲೆ ತಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಬಹುದು ಎಂಬ ಭಯದಲ್ಲಿ ಲಕ್ಷ್ಮೀನರಸಿಂಹಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದಾಬಾಸ್ ಪೇಟೆ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…