14 ನೇ ಸುತ್ತಿನ ಮತ ಎಣಿಕಾ ಕಾರ್ಯ ಮುಕ್ತಾಯ: ಗೆಲುವಿನ ಸನಿಹದತ್ತ ಸಿಪಿವೈ: ನಿಖಿಲ್ ಕುಮಾರಸ್ವಾಮಿಗೆ ಭಾರೀ ಹಿನ್ನಡೆ: ಸಿಪಿ ಯೋಗೇಶ್ವರ್‌ ವಿಜಯ ಯಾತ್ರೆ ವಾಹನ ರೆಡಿ

ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.

ಪ್ರಮುಖ ಅಭ್ಯರ್ಥಿಗಳಾದ ನಿಖಿಲ್‌ಕುಮಾರಸ್ವಾಮಿ, ಸಿ.ಪಿಯೋಗೇಶ್ವರ್‌ ನಡುವೆ ನೇರ ಹಣಾಹಣಿಯೊಂದಿಗೆ ತೀವ್ರ ಪೈಪೋಟಿ ನಡಿದಿದ್ದು, ಫಲಿತಾಂಶದ ಬಳಿಕ ಸಂಭ್ರಮಾಚಾರಣೆಗೂ ಅಷ್ಟೆ ಪೈಪೋಟಿ ಏರ್ಪಟ್ಟಿದೆ. ಮತ ಏಣಿಕೆಗೆ ಕ್ಷಣಗಣನೆ ಶುರುವಾಗುತ್ತಿದ್ದಂತೆ ಅಭ್ಯರ್ಥಿಗಳು, ಪಕ್ಷಗಳ ಮುಖಂಡರು ಹಾಗೂ ಕಾರ‍್ಯಕರ್ತರ ಎದೆ ಬಡಿತವನ್ನು ಹೆಚ್ಚಿಸಿರುವುದು ಸುಳ್ಳಲ್ಲ.

ಸಿಪಿ ಯೋಗೇಶ್ವರ್‌ ವಿಜಯ ಯಾತ್ರೆ ವಾಹನ ರೆಡಿ
ಚನ್ನಪಟ್ಟಣದಲ್ಲಿ ಪೂರ್ಣ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್‌ ವಿಜಯೋತ್ಸವದ ವಾಹನ ಸಿದ್ಧವಾಗಿದೆ. ಈಗಾಗಲೇ 12 ಸುತ್ತುಗಳ ಮತ ಎಣಿಕೆ ಮುಗಿಸಿದ್ದು, ಸಿಪಿ ಯೋಗೇಶ್ವರ್‌ 22 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Ramesh Babu

Journalist

Recent Posts

ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ: ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…

7 hours ago

ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

7 hours ago

ಅಕ್ರಮ ವಲಸೆ ತಪ್ಪು…. ದಯವಿಟ್ಟು ಸಕ್ರಮ ಬದುಕು ನಮ್ಮದಾಗಲಿ…..

ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…

17 hours ago

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

1 day ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

1 day ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

1 day ago