ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.
ಪ್ರಮುಖ ಅಭ್ಯರ್ಥಿಗಳಾದ ನಿಖಿಲ್ಕುಮಾರಸ್ವಾಮಿ, ಸಿ.ಪಿಯೋಗೇಶ್ವರ್ ನಡುವೆ ನೇರ ಹಣಾಹಣಿಯೊಂದಿಗೆ ತೀವ್ರ ಪೈಪೋಟಿ ನಡಿದಿದ್ದು, ಫಲಿತಾಂಶದ ಬಳಿಕ ಸಂಭ್ರಮಾಚಾರಣೆಗೂ ಅಷ್ಟೆ ಪೈಪೋಟಿ ಏರ್ಪಟ್ಟಿದೆ. ಮತ ಏಣಿಕೆಗೆ ಕ್ಷಣಗಣನೆ ಶುರುವಾಗುತ್ತಿದ್ದಂತೆ ಅಭ್ಯರ್ಥಿಗಳು, ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಎದೆ ಬಡಿತವನ್ನು ಹೆಚ್ಚಿಸಿರುವುದು ಸುಳ್ಳಲ್ಲ.
ಸಿಪಿ ಯೋಗೇಶ್ವರ್ ವಿಜಯ ಯಾತ್ರೆ ವಾಹನ ರೆಡಿ
ಚನ್ನಪಟ್ಟಣದಲ್ಲಿ ಪೂರ್ಣ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿಜಯೋತ್ಸವದ ವಾಹನ ಸಿದ್ಧವಾಗಿದೆ. ಈಗಾಗಲೇ 12 ಸುತ್ತುಗಳ ಮತ ಎಣಿಕೆ ಮುಗಿಸಿದ್ದು, ಸಿಪಿ ಯೋಗೇಶ್ವರ್ 22 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…