ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.
ಪ್ರಮುಖ ಅಭ್ಯರ್ಥಿಗಳಾದ ನಿಖಿಲ್ಕುಮಾರಸ್ವಾಮಿ, ಸಿ.ಪಿಯೋಗೇಶ್ವರ್ ನಡುವೆ ನೇರ ಹಣಾಹಣಿಯೊಂದಿಗೆ ತೀವ್ರ ಪೈಪೋಟಿ ನಡಿದಿದ್ದು, ಫಲಿತಾಂಶದ ಬಳಿಕ ಸಂಭ್ರಮಾಚಾರಣೆಗೂ ಅಷ್ಟೆ ಪೈಪೋಟಿ ಏರ್ಪಟ್ಟಿದೆ. ಮತ ಏಣಿಕೆಗೆ ಕ್ಷಣಗಣನೆ ಶುರುವಾಗುತ್ತಿದ್ದಂತೆ ಅಭ್ಯರ್ಥಿಗಳು, ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಎದೆ ಬಡಿತವನ್ನು ಹೆಚ್ಚಿಸಿರುವುದು ಸುಳ್ಳಲ್ಲ.
ಸಿಪಿ ಯೋಗೇಶ್ವರ್ ವಿಜಯ ಯಾತ್ರೆ ವಾಹನ ರೆಡಿ
ಚನ್ನಪಟ್ಟಣದಲ್ಲಿ ಪೂರ್ಣ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿಜಯೋತ್ಸವದ ವಾಹನ ಸಿದ್ಧವಾಗಿದೆ. ಈಗಾಗಲೇ 12 ಸುತ್ತುಗಳ ಮತ ಎಣಿಕೆ ಮುಗಿಸಿದ್ದು, ಸಿಪಿ ಯೋಗೇಶ್ವರ್ 22 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…