ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.
ಪ್ರಮುಖ ಅಭ್ಯರ್ಥಿಗಳಾದ ನಿಖಿಲ್ಕುಮಾರಸ್ವಾಮಿ, ಸಿ.ಪಿಯೋಗೇಶ್ವರ್ ನಡುವೆ ನೇರ ಹಣಾಹಣಿಯೊಂದಿಗೆ ತೀವ್ರ ಪೈಪೋಟಿ ನಡಿದಿದ್ದು, ಫಲಿತಾಂಶದ ಬಳಿಕ ಸಂಭ್ರಮಾಚಾರಣೆಗೂ ಅಷ್ಟೆ ಪೈಪೋಟಿ ಏರ್ಪಟ್ಟಿದೆ. ಮತ ಏಣಿಕೆಗೆ ಕ್ಷಣಗಣನೆ ಶುರುವಾಗುತ್ತಿದ್ದಂತೆ ಅಭ್ಯರ್ಥಿಗಳು, ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಎದೆ ಬಡಿತವನ್ನು ಹೆಚ್ಚಿಸಿರುವುದು ಸುಳ್ಳಲ್ಲ.
ಸಿಪಿ ಯೋಗೇಶ್ವರ್ ವಿಜಯ ಯಾತ್ರೆ ವಾಹನ ರೆಡಿ
ಚನ್ನಪಟ್ಟಣದಲ್ಲಿ ಪೂರ್ಣ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿಜಯೋತ್ಸವದ ವಾಹನ ಸಿದ್ಧವಾಗಿದೆ. ಈಗಾಗಲೇ 12 ಸುತ್ತುಗಳ ಮತ ಎಣಿಕೆ ಮುಗಿಸಿದ್ದು, ಸಿಪಿ ಯೋಗೇಶ್ವರ್ 22 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…