ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.
ಪ್ರಮುಖ ಅಭ್ಯರ್ಥಿಗಳಾದ ನಿಖಿಲ್ಕುಮಾರಸ್ವಾಮಿ, ಸಿ.ಪಿಯೋಗೇಶ್ವರ್ ನಡುವೆ ನೇರ ಹಣಾಹಣಿಯೊಂದಿಗೆ ತೀವ್ರ ಪೈಪೋಟಿ ನಡಿದಿದ್ದು, ಫಲಿತಾಂಶದ ಬಳಿಕ ಸಂಭ್ರಮಾಚಾರಣೆಗೂ ಅಷ್ಟೆ ಪೈಪೋಟಿ ಏರ್ಪಟ್ಟಿದೆ. ಮತ ಏಣಿಕೆಗೆ ಕ್ಷಣಗಣನೆ ಶುರುವಾಗುತ್ತಿದ್ದಂತೆ ಅಭ್ಯರ್ಥಿಗಳು, ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಎದೆ ಬಡಿತವನ್ನು ಹೆಚ್ಚಿಸಿರುವುದು ಸುಳ್ಳಲ್ಲ.
ಸಿಪಿ ಯೋಗೇಶ್ವರ್ ವಿಜಯ ಯಾತ್ರೆ ವಾಹನ ರೆಡಿ
ಚನ್ನಪಟ್ಟಣದಲ್ಲಿ ಪೂರ್ಣ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿಜಯೋತ್ಸವದ ವಾಹನ ಸಿದ್ಧವಾಗಿದೆ. ಈಗಾಗಲೇ 12 ಸುತ್ತುಗಳ ಮತ ಎಣಿಕೆ ಮುಗಿಸಿದ್ದು, ಸಿಪಿ ಯೋಗೇಶ್ವರ್ 22 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…