16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ಆಯ್ಕೆ

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದ್ದಾರೆ.

“ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ಸಕ್ರಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ಖಾಕಿ ದಾಳಿ: 45ಕ್ಕೂ ಹೆಚ್ಚು ಕಡೆ ತಪಾಸಣೆ

ದೊಡ್ಡಬಳ್ಳಾಪುರ: ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಹಾಗೂ ರೌಡಿ ಶೀಟರ್‌ಗಳ ಮೇಲೆ ನಿಗಾ ಬಿಗಿಗೊಳಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಡಿವೈಎಸ್‌ಪಿ ಉಪವಿಭಾಗ ವ್ಯಾಪ್ತಿಯಲ್ಲಿ…

4 hours ago

ಯೋಗ ಮತ್ತು ಧ್ಯಾನದ ಪರಿಕಲ್ಪನೆ ಸುತ್ತ ಒಂದಷ್ಟು ಅನಿಸಿಕೆಗಳು……..

ಧ್ಯಾನಸ್ಥ ಮನಸ್ಥಿತಿ,.... ಸಾಧಿಸುವ ಸರಳ ವಿಧಾನಗಳು, ಯೋಗ ಮತ್ತು ಧ್ಯಾನ, ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ…

8 hours ago

ಒಂಟಿ ವೃದ್ಧೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿ ಬಂಧನ

ಗೌರಿಬಿದನೂರು: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಚಿನ್ನದ ಓಲೆಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಮಂಚೇನಹಳ್ಳಿ ಪೊಲೀಸರು…

21 hours ago

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ, ಮತ್ತೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

2 days ago

ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯ ಭೀಕರ ಕೊಲೆ

ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…

2 days ago

ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿ ಗಾಂಜಾ ಮಾರಾಟ: ಇಬ್ಬರ ಬಂಧನ, 3.61 ಕೆಜಿ ಗಾಂಜಾ ವಶ

ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3…

2 days ago