16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವಂತಿಲ್ಲ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.

Ramesh Babu

Journalist

Recent Posts

ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?* *ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..!

ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ…

15 hours ago

ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ, ಬೆಡ್‌ಶೀಟ್‌ ಅಧಿಕಾರಿ ಮನೆಯಲ್ಲಿ….!

ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು…

17 hours ago

ಸಿಎಂ ಸಿದ್ದರಾಮಯ್ಯಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ- ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ.…

18 hours ago

UPSC: ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟ: ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ದೇಶಕ್ಕೆ ಪ್ರಥಮ

ದೇಶದ ಅತ್ಯಂತ ಕಠಿಣ ಹಾಗೂ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆ 2025ರ ಅಂತಿಮ ಫಲಿತಾಂಶವನ್ನು ಆಯೋಗವು…

19 hours ago

ಆಲದ ಮರಕ್ಕೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರರು ಸಾವು

ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯಲ್ಲಿದ್ದ ಆಲದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ…

21 hours ago

ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರ (ಮಾ.06) ರಂದು ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ... ಈ ವೇಳೆ…

23 hours ago