17ನೇ ವಾರ್ಡ್ ಗಾಂಧಿನಗರದ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಉಕ್ಕಿ ಹರಿಯುತ್ತಿರುವ ಒಳಚರಂಡಿ ನೀರು: ಸಾರ್ವಜನಿಕರಿಗೆ ಕಿರಿಕಿರಿ

ನಗರದ 17 ನೇ ವಾರ್ಡ್ ಗಾಂಧಿನಗರದ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ ಛೇಂಬರ್ ತುಂಬಿ ಉಕ್ಕಿ ಹರಿಯುತ್ತಿದೆ.

ನಡು ರಸ್ತೆಯಲ್ಲಿ ಇರುವ ಒಳಚರಂಡಿ ಛೇಂಬರ್ ತುಂಬಿ ಬುಗ್ಗೆಗಳ ಮೂಲಕ ಹೊರಬರುತ್ತಿದೆ. ಇದರಿಂದ ರಸ್ತೆಯಲ್ಲಿ ದುರ್ನಾತ ಏರ್ಪಟ್ಟಿದೆ, ದುರ್ವಾಸನೆಯಿಂದ ಸಾರ್ವಜನಿಕರು, ವಾಹನ ಸವಾರರು ರಸ್ತೆಯಲ್ಲಿ ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಎರಡು ದಿನಗಳಿಂದ ಒಳಚರಂಡಿ ಛೇಂಬರ್ ತುಂಬಿ ಕೆಟ್ಟ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದನ್ನು ಕಂಡು ಕೇಳರಿಯದೆ ಇರುವ ನಗರಸಭೆ. ನಗರಸಭೆ ಬೇಜವಾಬ್ದಾರಿ ತನಕ್ಕೆ ಸಾರ್ವಜನಿಕರು ಕಿರಿಕಿರಿ ಅನುಭವಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಾರ್ಡ್ ನಿವಾಸಿಗಳು.

ಕೂಡಲೇ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಬಂದು ಒಳಚರಂಡಿ ನೀರು ರಸ್ತೆಗೆ ಬರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ, ರಸ್ತೆಯಲ್ಲಿ ಸಾರ್ವಜನಿಕರು, ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವುಮಾಡಿಕೊಡಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

37 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago