18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಕೇರಳದ ಐಎನ್ಡಿಐಎ ಮೈತ್ರಿಕೂಟದ ಕಾಂಗ್ರೆಸ್ನ ಹಿರಿಯ ಸಂಸದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.
ಕೋಚಿಂಗ್ ಫ್ಟಾಕ್ಟರಿಗೆ ಹೆಸರುವಾಸಿಯಾಗಿರುವ ರಾಜಸ್ಥಾನದ ಕೋಟಾ ಕ್ಷೇತ್ರದಿಂದ ಸಂಸದರಾಗಿರುವ 61 ವರ್ಷದ ಓಂ ಬಿರ್ಲಾ ಅವರು ಮೂರನೇ ತಲೆಮಾರಿನ ಆರ್ಎಸ್ಎಸ್ ಕುಟುಂಬದಿಂದ ಬಂದವರು. ಅದಕ್ಕೂ ಮುನ್ನ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಶಾಸಕರಾಗಿದ್ದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…