18 ವರ್ಷದ ಯುವತಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿನಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ಇಂದು ಸಂಜೆ ನಡೆದಿದೆ.
ಬಾಗೇಪಲ್ಲಿ ಮೂಲದ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪೂಜಿತಾ (18), ಮೃತ ದುರ್ದೈವಿ.
ಮೃತ ದುರ್ದೈವಿಯ ಪೋಷಕರು 15 ವರ್ಷಗಳಿಂದೆ ಬಾಗೇಪಲ್ಲಿಯಿಂದ ದೊಡ್ಡಬಳ್ಳಾಪುರಕ್ಕೆ ಬಂದು ಬಾಡಿಗೆ ಮನೆಗಳಲ್ಲಿ ವಾಸವಿದ್ದರು ಎನ್ನಲಾಗಿದೆ.
ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…