ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು.
ಶಾಲೆಯ ಮುಖ್ಯಶಿಕ್ಷಕರಾದ ಕೆ.ವಿ. ವೆಂಕಟೇಶ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯಾಗಿ, ಸಮಾಜ ವಿಜ್ಞಾನ ಶಿಕ್ಷಕ ರಾಮಚಂದ್ರಯ್ಯ ಸಹಾಯಕ ಚುನಾವಣಾಧಿಕಾರಿಯಾಗಿ,
ಶಿಕ್ಷಕರುಗಳಾ ಎಂ.ಬಸವರಾಜು, ಬಿ.ಸುಶೀಲ, ಪಿ.ಎನ್.ಸ್ವಾತಿ, ಡಿ.ಎಂ.ಮೋಹನ್ ಕುಮಾರ್, ಎಂ.ಸಿ.ಗಿರಿರಂಗಯ್ಯ ಮತ್ತು ಕೆ.ಎನ್.ಸಂತೋಷ. ತರಗತಿಯ ಚುನಾವಣಾ ಅಧಿಕಾಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಮತದಾನ ಮಾಡುವ ಮೂಲಕ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.
ಚುನಾವಣೆಯಲ್ಲಿ 10ನೇ ತರಗತಿಗೆ ಭವಿಷ್ ಗೌಡ, ಎನ್.ನಿಶಾಂಕ್, ಮೋನಿಶಾ, ಜಾಹ್ನವಿ, 9ನೇ ತರಗತಿ ಎ.ವಿಭಾಗಕ್ಕೆ ಅಜಯ್ ಕುಮಾರ್, ಸಿ.ಎ.ಅಂಕಿತ್ ಕುಮಾರ್,
ಟಿ.ಎ.ಅಮಿತಾ, ಎಸ್.ಬಿ.ತ್ರಿಶಾ ಮತ್ತು 9ನೇ ತರಗತಿ ಬಿ ವಿಭಾಗಕ್ಕೆ ಎಚ್.ಭುವನ್ ಗೌಡ, ಎನ್.ಅಪೂರ್ವ, 8ನೇ ತರಗತಿ ಎ ವಿಭಾಗಕ್ಕೆ ಎಸ್.ನಿತಿನ್ ಕುಮಾರ್, ಸಿ.ಜಿ.ಲಕ್ಷ್ಮಿ, 8 ನೇ ತರಗತಿ ಬಿ ವಿಭಾಗಕ್ಕೆ ಅಭಿಲಾಷ್, ಸಿ.ವಿ.ಬಿಂದು ಆಯ್ಕೆಯಾಗಿದ್ದಾರೆ.
ಶಾಲಾ ಯುವ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಯವರು, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರವಿಕುಮಾರ್ ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…