ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು.
ಶಾಲೆಯ ಮುಖ್ಯಶಿಕ್ಷಕರಾದ ಕೆ.ವಿ. ವೆಂಕಟೇಶ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯಾಗಿ, ಸಮಾಜ ವಿಜ್ಞಾನ ಶಿಕ್ಷಕ ರಾಮಚಂದ್ರಯ್ಯ ಸಹಾಯಕ ಚುನಾವಣಾಧಿಕಾರಿಯಾಗಿ,
ಶಿಕ್ಷಕರುಗಳಾ ಎಂ.ಬಸವರಾಜು, ಬಿ.ಸುಶೀಲ, ಪಿ.ಎನ್.ಸ್ವಾತಿ, ಡಿ.ಎಂ.ಮೋಹನ್ ಕುಮಾರ್, ಎಂ.ಸಿ.ಗಿರಿರಂಗಯ್ಯ ಮತ್ತು ಕೆ.ಎನ್.ಸಂತೋಷ. ತರಗತಿಯ ಚುನಾವಣಾ ಅಧಿಕಾಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಮತದಾನ ಮಾಡುವ ಮೂಲಕ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.
ಚುನಾವಣೆಯಲ್ಲಿ 10ನೇ ತರಗತಿಗೆ ಭವಿಷ್ ಗೌಡ, ಎನ್.ನಿಶಾಂಕ್, ಮೋನಿಶಾ, ಜಾಹ್ನವಿ, 9ನೇ ತರಗತಿ ಎ.ವಿಭಾಗಕ್ಕೆ ಅಜಯ್ ಕುಮಾರ್, ಸಿ.ಎ.ಅಂಕಿತ್ ಕುಮಾರ್,
ಟಿ.ಎ.ಅಮಿತಾ, ಎಸ್.ಬಿ.ತ್ರಿಶಾ ಮತ್ತು 9ನೇ ತರಗತಿ ಬಿ ವಿಭಾಗಕ್ಕೆ ಎಚ್.ಭುವನ್ ಗೌಡ, ಎನ್.ಅಪೂರ್ವ, 8ನೇ ತರಗತಿ ಎ ವಿಭಾಗಕ್ಕೆ ಎಸ್.ನಿತಿನ್ ಕುಮಾರ್, ಸಿ.ಜಿ.ಲಕ್ಷ್ಮಿ, 8 ನೇ ತರಗತಿ ಬಿ ವಿಭಾಗಕ್ಕೆ ಅಭಿಲಾಷ್, ಸಿ.ವಿ.ಬಿಂದು ಆಯ್ಕೆಯಾಗಿದ್ದಾರೆ.
ಶಾಲಾ ಯುವ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಯವರು, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರವಿಕುಮಾರ್ ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…