2.15ಕೋಟಿ ಮೌಲ್ಯದ ನಕಲಿ ಸಿಗರೇಟ್‌ ಪ್ಯಾಕ್ ಗಳ ವಶ

ಬಿಹಾರದಿಂದ ಹೈದರಾಬಾದ್ ಗೆ 2.15ಕೋಟಿ ಮೌಲ್ಯದ ವಿವಿಧ ಬ್ರಾಂಡ್‌ಗಳ ನಕಲಿ ಸಿಗರೇಟ್‌ಗಳನ್ನು ಸಾಗಿಸಿದ ಆರೋಪದ ಮೇಲೆ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡ ಹಾಗೂ RGIA ಪೊಲೀಸರ ಸಹಕಾರದೊಂದಿಗೆ ನಾಲ್ವರನ್ನು ಬಂಧಿಸಿದೆ.

ಏಪ್ರಿಲ್ 10 ರಂದು ರಂಗಾ ರೆಡ್ಡಿ ಜಿಲ್ಲೆಯ ಶಂಶಾಬಾದ್‌ನ ಗಗನ್ ಪಹಾಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಟ್ರಕ್‌ನಿಂದ ನಿಷೇಧಿತ ಸಿಗರೇಟ್‌ಗಳ ಹಲವಾರು ಪೆಟ್ಟಿಗೆಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ನಕಲಿ ಸಿಗರೇಟ್‌ಗಳನ್ನು ಡಿಟರ್ಜೆಂಟ್ ಪೌಡರ್ ಎಂದು ಹೇಳುವ ಚೀಲಗಳಲ್ಲಿ ಬಚ್ಚಿಟ್ಟು ಬಿಹಾರದಿಂದ ಪಾಟ್ನಾ ಮೂಲಕ ಹೈದರಾಬಾದ್‌ಗೆ ಕಂಟೈನರ್ ಟ್ರಕ್‌ನಲ್ಲಿ ಮುಶೀರಾಬಾದ್‌ನ ಕಂಪನಿಗೆ ತಲುಪಿಸಲು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಟ್ರಕ್ ಮಾಲೀಕರು ಸಂವಹನಕ್ಕಾಗಿ ವಾಹನದಲ್ಲಿ ಜನರಲ್ ಪ್ಯಾಕೆಟ್ ರೇಡಿಯೊ ಸರ್ವಿಸ್ (ಜಿಪಿಆರ್‌ಎಸ್) ವ್ಯವಸ್ಥೆಯನ್ನು ಮಾಡಿದ್ದರು ಎಂದು ತಿಳಿದುಬಂದಿದೆ.

ಬಂಧಿತರು ಎಷ್ಟು ದಿನಗಳಿಂದ ಅಕ್ರಮ ದಂಧೆಯಲ್ಲಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದು. ಅವರು ಮುಶೀರಾಬಾದ್‌ನಿಂದ ಸರಕು ಸ್ವೀಕರಿಸುವವರ ವಿವರಗಳನ್ನು ಸಹ ಪಡೆಯಲಾಗುತ್ತಿದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago