ಬಿಹಾರದಿಂದ ಹೈದರಾಬಾದ್ ಗೆ 2.15ಕೋಟಿ ಮೌಲ್ಯದ ವಿವಿಧ ಬ್ರಾಂಡ್ಗಳ ನಕಲಿ ಸಿಗರೇಟ್ಗಳನ್ನು ಸಾಗಿಸಿದ ಆರೋಪದ ಮೇಲೆ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡ ಹಾಗೂ RGIA ಪೊಲೀಸರ ಸಹಕಾರದೊಂದಿಗೆ ನಾಲ್ವರನ್ನು ಬಂಧಿಸಿದೆ.
ಏಪ್ರಿಲ್ 10 ರಂದು ರಂಗಾ ರೆಡ್ಡಿ ಜಿಲ್ಲೆಯ ಶಂಶಾಬಾದ್ನ ಗಗನ್ ಪಹಾಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಟ್ರಕ್ನಿಂದ ನಿಷೇಧಿತ ಸಿಗರೇಟ್ಗಳ ಹಲವಾರು ಪೆಟ್ಟಿಗೆಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಕಲಿ ಸಿಗರೇಟ್ಗಳನ್ನು ಡಿಟರ್ಜೆಂಟ್ ಪೌಡರ್ ಎಂದು ಹೇಳುವ ಚೀಲಗಳಲ್ಲಿ ಬಚ್ಚಿಟ್ಟು ಬಿಹಾರದಿಂದ ಪಾಟ್ನಾ ಮೂಲಕ ಹೈದರಾಬಾದ್ಗೆ ಕಂಟೈನರ್ ಟ್ರಕ್ನಲ್ಲಿ ಮುಶೀರಾಬಾದ್ನ ಕಂಪನಿಗೆ ತಲುಪಿಸಲು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಟ್ರಕ್ ಮಾಲೀಕರು ಸಂವಹನಕ್ಕಾಗಿ ವಾಹನದಲ್ಲಿ ಜನರಲ್ ಪ್ಯಾಕೆಟ್ ರೇಡಿಯೊ ಸರ್ವಿಸ್ (ಜಿಪಿಆರ್ಎಸ್) ವ್ಯವಸ್ಥೆಯನ್ನು ಮಾಡಿದ್ದರು ಎಂದು ತಿಳಿದುಬಂದಿದೆ.
ಬಂಧಿತರು ಎಷ್ಟು ದಿನಗಳಿಂದ ಅಕ್ರಮ ದಂಧೆಯಲ್ಲಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದು. ಅವರು ಮುಶೀರಾಬಾದ್ನಿಂದ ಸರಕು ಸ್ವೀಕರಿಸುವವರ ವಿವರಗಳನ್ನು ಸಹ ಪಡೆಯಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…
ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…