ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.
ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.
ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…