2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಡಾ.ಕೆ.ಸುಧಾಕರ್ ಬರೆದುಕೊಂಡಿದ್ದಾರೆ.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.
ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…