2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಡಾ.ಕೆ.ಸುಧಾಕರ್ ಬರೆದುಕೊಂಡಿದ್ದಾರೆ.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.
ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…