Categories: ರಾಜ್ಯ

2018ರ ಸಮ್ಮಿಶ್ರ ಸರ್ಕಾರದಿಂದ ನಮಗೆ ಅನ್ಯಾಯ: ಸಿದ್ದರಾಮಯ್ಯ ಬಳಿ ಹೇಳಿದರೂ ಉಪಯೋಗವಾಗಲಿಲ್ಲ: ಬೇಸತ್ತು‌ ರಾಜೀನಾಮೆ- ಡಾ.ಕೆ.ಸುಧಾಕರ್

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಡಾ.ಕೆ.ಸುಧಾಕರ್ ಬರೆದುಕೊಂಡಿದ್ದಾರೆ.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.

ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago