2023ನೇ ಸಾಲಿನ ಸ್ವಚ್ಛ ನಗರಗಳ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ ನಗರಗಳ ಪೈಕಿ ವಾರಣಾಸಿ ಮತ್ತು ಪ್ರಯಾಗ್ರಾಜ್ ಮೊದಲೆರಡು ಸ್ಥಾನ ಪಡೆದುಕೊಂಡಿವೆ.
ಕೇಂದ್ರ ಸರ್ಕಾರವು ವಾರ್ಷಿವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಗುಜರಾತ್ನ ಸೂರತ್ ಎರಡನೇ ಸ್ಥಾನ, ನವಿ ಮುಂಬೈ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬಾರಿ ಟಾಪ್ 10 ಸ್ಥಾನ ಪಡಯುವಲ್ಲಿ ರಾಜ್ಯ ವಿಫಲವಾಗಿ, ಮೈಸೂರು ನಗರಿ 23ನೇ ಸ್ಥಾನಕ್ಕೆ ಕುಸಿದಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…