2023ನೇ ಸಾಲಿನ ಸ್ವಚ್ಛ ನಗರಗಳ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ ನಗರಗಳ ಪೈಕಿ ವಾರಣಾಸಿ ಮತ್ತು ಪ್ರಯಾಗ್ರಾಜ್ ಮೊದಲೆರಡು ಸ್ಥಾನ ಪಡೆದುಕೊಂಡಿವೆ.
ಕೇಂದ್ರ ಸರ್ಕಾರವು ವಾರ್ಷಿವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಗುಜರಾತ್ನ ಸೂರತ್ ಎರಡನೇ ಸ್ಥಾನ, ನವಿ ಮುಂಬೈ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬಾರಿ ಟಾಪ್ 10 ಸ್ಥಾನ ಪಡಯುವಲ್ಲಿ ರಾಜ್ಯ ವಿಫಲವಾಗಿ, ಮೈಸೂರು ನಗರಿ 23ನೇ ಸ್ಥಾನಕ್ಕೆ ಕುಸಿದಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…