2023ನೇ ಸಾಲಿನ ಸ್ವಚ್ಛ ನಗರಗಳ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ ನಗರಗಳ ಪೈಕಿ ವಾರಣಾಸಿ ಮತ್ತು ಪ್ರಯಾಗ್ರಾಜ್ ಮೊದಲೆರಡು ಸ್ಥಾನ ಪಡೆದುಕೊಂಡಿವೆ.
ಕೇಂದ್ರ ಸರ್ಕಾರವು ವಾರ್ಷಿವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಗುಜರಾತ್ನ ಸೂರತ್ ಎರಡನೇ ಸ್ಥಾನ, ನವಿ ಮುಂಬೈ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬಾರಿ ಟಾಪ್ 10 ಸ್ಥಾನ ಪಡಯುವಲ್ಲಿ ರಾಜ್ಯ ವಿಫಲವಾಗಿ, ಮೈಸೂರು ನಗರಿ 23ನೇ ಸ್ಥಾನಕ್ಕೆ ಕುಸಿದಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…