2023ನೇ ಸಾಲಿನ ಸ್ವಚ್ಛ ನಗರಗಳ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ ನಗರಗಳ ಪೈಕಿ ವಾರಣಾಸಿ ಮತ್ತು ಪ್ರಯಾಗ್ರಾಜ್ ಮೊದಲೆರಡು ಸ್ಥಾನ ಪಡೆದುಕೊಂಡಿವೆ.
ಕೇಂದ್ರ ಸರ್ಕಾರವು ವಾರ್ಷಿವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಗುಜರಾತ್ನ ಸೂರತ್ ಎರಡನೇ ಸ್ಥಾನ, ನವಿ ಮುಂಬೈ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬಾರಿ ಟಾಪ್ 10 ಸ್ಥಾನ ಪಡಯುವಲ್ಲಿ ರಾಜ್ಯ ವಿಫಲವಾಗಿ, ಮೈಸೂರು ನಗರಿ 23ನೇ ಸ್ಥಾನಕ್ಕೆ ಕುಸಿದಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…