2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌: ಕ್ಷಣ ಕ್ಷಣ‌ದ ಅಪ್ಡೇಟ್ ಇಲ್ಲಿದೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌ ಕಾರ್ಯವನ್ನು ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಸಲಾಗುತ್ತಿದೆ.

ಸದ್ಯ ಎರಡು ಸುತ್ತಿನ‌ ಮತ ಎಣಿಕೆ ಕಾರ್ಯ ನಡೆದಿದ್ದು

ಮೂರನೇ ಸುತ್ತಿನಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ 3739ಮತಗಳಿಂದ ಮುನ್ನಡೆ

ದೊಡ್ಡಬಳ್ಳಾಪುರ ಕ್ಷೇತ್ರದ ವಿವರ

ಬಿಜೆಪಿಯ ಧೀರಜ್ ಮುನಿರಾಜ್-10924

ಕಾಂಗ್ರೆಸ್ ನ ಟಿ.ವೆಂಕಟರಮಣಯ್ಯ-7185

ಜೆಡಿಎಸ್ ನ‌ ಬಿ.ಮುನೇಗೌಡ-6647

ದೊಡ್ಡಬಳ್ಳಾಪುರ ಕ್ಷೇತ್ರದ ಮತ ಎಣಿಕೆ ವಿವರ

ಮೊದಲ‌ ಸುತ್ತಿನ ವಿವರ

ಎರಡನೇ‌ ಸುತ್ತಿನ ವಿವರ

ಮೂರನೇ‌‌ ಸುತ್ತಿನ ವಿವರ

ನಾಲ್ಕನೇ ಸುತ್ತಿನ ವಿವರ

ಐದನೇ ಸುತ್ತಿನ ವಿವರ

ಆರನೇ ಸುತ್ತಿನ ವಿವರ

ಏಳನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 08 ನೇ ಸುತ್ತಿನಲ್ಲಿ 12,545 ಮತಗಳಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನಿರಾಜು ಮುನ್ನಡೆ

BJP – 33,230
Cong – 20,685
JDS – 18,365

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಒಟ್ಟು 19,902 ಮತಗಳ ಅಂತರದಿಂದ ಮುನ್ನಡೆ

ಎಂಟನೇ ಸುತ್ತಿನ‌ ವಿವರ

9ನೇ ಸುತ್ತಿನ ವಿವರ

10ನೇ ಸುತ್ತಿನ ವಿವರ

11ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 12 ನೇ ಸುತ್ತು

ದೊಡ್ಡಬಳ್ಳಾಪುರ 12 ನೇ ಸುತ್ತ

BJP – 54927
Cong :- 31621
JDS :- 23245

23306 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನ್ನಡೆ

13ನೇ ಸುತ್ತಿನ ವಿವರ

14ನೇ ಸುತ್ತಿನ ವಿವರ

15ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 16ನೇ ಸುತ್ತಿನ ಎಣಿಕೆ ಮುಕ್ತಾಯ

B j p 69,902

Congres 42,617
Jds 29,688
ಅಂತರ 27,283

17ನೇ ಸುತ್ತಿನ‌ ವಿವರ

18ನೇ ಸುತ್ತಿನ ವಿವರ

19ನೇ ಸುತ್ತಿನ ವಿವರ

 

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

9 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

10 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

18 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

24 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago