2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌: ಕ್ಷಣ ಕ್ಷಣ‌ದ ಅಪ್ಡೇಟ್ ಇಲ್ಲಿದೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌ ಕಾರ್ಯವನ್ನು ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಸಲಾಗುತ್ತಿದೆ.

ಸದ್ಯ ಎರಡು ಸುತ್ತಿನ‌ ಮತ ಎಣಿಕೆ ಕಾರ್ಯ ನಡೆದಿದ್ದು

ಮೂರನೇ ಸುತ್ತಿನಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ 3739ಮತಗಳಿಂದ ಮುನ್ನಡೆ

ದೊಡ್ಡಬಳ್ಳಾಪುರ ಕ್ಷೇತ್ರದ ವಿವರ

ಬಿಜೆಪಿಯ ಧೀರಜ್ ಮುನಿರಾಜ್-10924

ಕಾಂಗ್ರೆಸ್ ನ ಟಿ.ವೆಂಕಟರಮಣಯ್ಯ-7185

ಜೆಡಿಎಸ್ ನ‌ ಬಿ.ಮುನೇಗೌಡ-6647

ದೊಡ್ಡಬಳ್ಳಾಪುರ ಕ್ಷೇತ್ರದ ಮತ ಎಣಿಕೆ ವಿವರ

ಮೊದಲ‌ ಸುತ್ತಿನ ವಿವರ

ಎರಡನೇ‌ ಸುತ್ತಿನ ವಿವರ

ಮೂರನೇ‌‌ ಸುತ್ತಿನ ವಿವರ

ನಾಲ್ಕನೇ ಸುತ್ತಿನ ವಿವರ

ಐದನೇ ಸುತ್ತಿನ ವಿವರ

ಆರನೇ ಸುತ್ತಿನ ವಿವರ

ಏಳನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 08 ನೇ ಸುತ್ತಿನಲ್ಲಿ 12,545 ಮತಗಳಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನಿರಾಜು ಮುನ್ನಡೆ

BJP – 33,230
Cong – 20,685
JDS – 18,365

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಒಟ್ಟು 19,902 ಮತಗಳ ಅಂತರದಿಂದ ಮುನ್ನಡೆ

ಎಂಟನೇ ಸುತ್ತಿನ‌ ವಿವರ

9ನೇ ಸುತ್ತಿನ ವಿವರ

10ನೇ ಸುತ್ತಿನ ವಿವರ

11ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 12 ನೇ ಸುತ್ತು

ದೊಡ್ಡಬಳ್ಳಾಪುರ 12 ನೇ ಸುತ್ತ

BJP – 54927
Cong :- 31621
JDS :- 23245

23306 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನ್ನಡೆ

13ನೇ ಸುತ್ತಿನ ವಿವರ

14ನೇ ಸುತ್ತಿನ ವಿವರ

15ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 16ನೇ ಸುತ್ತಿನ ಎಣಿಕೆ ಮುಕ್ತಾಯ

B j p 69,902

Congres 42,617
Jds 29,688
ಅಂತರ 27,283

17ನೇ ಸುತ್ತಿನ‌ ವಿವರ

18ನೇ ಸುತ್ತಿನ ವಿವರ

19ನೇ ಸುತ್ತಿನ ವಿವರ

 

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

17 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago