2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌: ಕ್ಷಣ ಕ್ಷಣ‌ದ ಅಪ್ಡೇಟ್ ಇಲ್ಲಿದೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌ ಕಾರ್ಯವನ್ನು ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಸಲಾಗುತ್ತಿದೆ.

ಸದ್ಯ ಎರಡು ಸುತ್ತಿನ‌ ಮತ ಎಣಿಕೆ ಕಾರ್ಯ ನಡೆದಿದ್ದು

ಮೂರನೇ ಸುತ್ತಿನಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ 3739ಮತಗಳಿಂದ ಮುನ್ನಡೆ

ದೊಡ್ಡಬಳ್ಳಾಪುರ ಕ್ಷೇತ್ರದ ವಿವರ

ಬಿಜೆಪಿಯ ಧೀರಜ್ ಮುನಿರಾಜ್-10924

ಕಾಂಗ್ರೆಸ್ ನ ಟಿ.ವೆಂಕಟರಮಣಯ್ಯ-7185

ಜೆಡಿಎಸ್ ನ‌ ಬಿ.ಮುನೇಗೌಡ-6647

ದೊಡ್ಡಬಳ್ಳಾಪುರ ಕ್ಷೇತ್ರದ ಮತ ಎಣಿಕೆ ವಿವರ

ಮೊದಲ‌ ಸುತ್ತಿನ ವಿವರ

ಎರಡನೇ‌ ಸುತ್ತಿನ ವಿವರ

ಮೂರನೇ‌‌ ಸುತ್ತಿನ ವಿವರ

ನಾಲ್ಕನೇ ಸುತ್ತಿನ ವಿವರ

ಐದನೇ ಸುತ್ತಿನ ವಿವರ

ಆರನೇ ಸುತ್ತಿನ ವಿವರ

ಏಳನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 08 ನೇ ಸುತ್ತಿನಲ್ಲಿ 12,545 ಮತಗಳಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನಿರಾಜು ಮುನ್ನಡೆ

BJP – 33,230
Cong – 20,685
JDS – 18,365

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಒಟ್ಟು 19,902 ಮತಗಳ ಅಂತರದಿಂದ ಮುನ್ನಡೆ

ಎಂಟನೇ ಸುತ್ತಿನ‌ ವಿವರ

9ನೇ ಸುತ್ತಿನ ವಿವರ

10ನೇ ಸುತ್ತಿನ ವಿವರ

11ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 12 ನೇ ಸುತ್ತು

ದೊಡ್ಡಬಳ್ಳಾಪುರ 12 ನೇ ಸುತ್ತ

BJP – 54927
Cong :- 31621
JDS :- 23245

23306 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನ್ನಡೆ

13ನೇ ಸುತ್ತಿನ ವಿವರ

14ನೇ ಸುತ್ತಿನ ವಿವರ

15ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 16ನೇ ಸುತ್ತಿನ ಎಣಿಕೆ ಮುಕ್ತಾಯ

B j p 69,902

Congres 42,617
Jds 29,688
ಅಂತರ 27,283

17ನೇ ಸುತ್ತಿನ‌ ವಿವರ

18ನೇ ಸುತ್ತಿನ ವಿವರ

19ನೇ ಸುತ್ತಿನ ವಿವರ

 

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

45 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago