2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌: ಕ್ಷಣ ಕ್ಷಣ‌ದ ಅಪ್ಡೇಟ್ ಇಲ್ಲಿದೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌ ಕಾರ್ಯವನ್ನು ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಸಲಾಗುತ್ತಿದೆ.

ಸದ್ಯ ಎರಡು ಸುತ್ತಿನ‌ ಮತ ಎಣಿಕೆ ಕಾರ್ಯ ನಡೆದಿದ್ದು

ಮೂರನೇ ಸುತ್ತಿನಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ 3739ಮತಗಳಿಂದ ಮುನ್ನಡೆ

ದೊಡ್ಡಬಳ್ಳಾಪುರ ಕ್ಷೇತ್ರದ ವಿವರ

ಬಿಜೆಪಿಯ ಧೀರಜ್ ಮುನಿರಾಜ್-10924

ಕಾಂಗ್ರೆಸ್ ನ ಟಿ.ವೆಂಕಟರಮಣಯ್ಯ-7185

ಜೆಡಿಎಸ್ ನ‌ ಬಿ.ಮುನೇಗೌಡ-6647

ದೊಡ್ಡಬಳ್ಳಾಪುರ ಕ್ಷೇತ್ರದ ಮತ ಎಣಿಕೆ ವಿವರ

ಮೊದಲ‌ ಸುತ್ತಿನ ವಿವರ

ಎರಡನೇ‌ ಸುತ್ತಿನ ವಿವರ

ಮೂರನೇ‌‌ ಸುತ್ತಿನ ವಿವರ

ನಾಲ್ಕನೇ ಸುತ್ತಿನ ವಿವರ

ಐದನೇ ಸುತ್ತಿನ ವಿವರ

ಆರನೇ ಸುತ್ತಿನ ವಿವರ

ಏಳನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 08 ನೇ ಸುತ್ತಿನಲ್ಲಿ 12,545 ಮತಗಳಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನಿರಾಜು ಮುನ್ನಡೆ

BJP – 33,230
Cong – 20,685
JDS – 18,365

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಒಟ್ಟು 19,902 ಮತಗಳ ಅಂತರದಿಂದ ಮುನ್ನಡೆ

ಎಂಟನೇ ಸುತ್ತಿನ‌ ವಿವರ

9ನೇ ಸುತ್ತಿನ ವಿವರ

10ನೇ ಸುತ್ತಿನ ವಿವರ

11ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 12 ನೇ ಸುತ್ತು

ದೊಡ್ಡಬಳ್ಳಾಪುರ 12 ನೇ ಸುತ್ತ

BJP – 54927
Cong :- 31621
JDS :- 23245

23306 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನ್ನಡೆ

13ನೇ ಸುತ್ತಿನ ವಿವರ

14ನೇ ಸುತ್ತಿನ ವಿವರ

15ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 16ನೇ ಸುತ್ತಿನ ಎಣಿಕೆ ಮುಕ್ತಾಯ

B j p 69,902

Congres 42,617
Jds 29,688
ಅಂತರ 27,283

17ನೇ ಸುತ್ತಿನ‌ ವಿವರ

18ನೇ ಸುತ್ತಿನ ವಿವರ

19ನೇ ಸುತ್ತಿನ ವಿವರ

 

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

16 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

18 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

21 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago