2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌: ಕ್ಷಣ ಕ್ಷಣ‌ದ ಅಪ್ಡೇಟ್ ಇಲ್ಲಿದೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ‌ ಕಾರ್ಯವನ್ನು ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಸಲಾಗುತ್ತಿದೆ.

ಸದ್ಯ ಎರಡು ಸುತ್ತಿನ‌ ಮತ ಎಣಿಕೆ ಕಾರ್ಯ ನಡೆದಿದ್ದು

ಮೂರನೇ ಸುತ್ತಿನಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ 3739ಮತಗಳಿಂದ ಮುನ್ನಡೆ

ದೊಡ್ಡಬಳ್ಳಾಪುರ ಕ್ಷೇತ್ರದ ವಿವರ

ಬಿಜೆಪಿಯ ಧೀರಜ್ ಮುನಿರಾಜ್-10924

ಕಾಂಗ್ರೆಸ್ ನ ಟಿ.ವೆಂಕಟರಮಣಯ್ಯ-7185

ಜೆಡಿಎಸ್ ನ‌ ಬಿ.ಮುನೇಗೌಡ-6647

ದೊಡ್ಡಬಳ್ಳಾಪುರ ಕ್ಷೇತ್ರದ ಮತ ಎಣಿಕೆ ವಿವರ

ಮೊದಲ‌ ಸುತ್ತಿನ ವಿವರ

ಎರಡನೇ‌ ಸುತ್ತಿನ ವಿವರ

ಮೂರನೇ‌‌ ಸುತ್ತಿನ ವಿವರ

ನಾಲ್ಕನೇ ಸುತ್ತಿನ ವಿವರ

ಐದನೇ ಸುತ್ತಿನ ವಿವರ

ಆರನೇ ಸುತ್ತಿನ ವಿವರ

ಏಳನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 08 ನೇ ಸುತ್ತಿನಲ್ಲಿ 12,545 ಮತಗಳಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನಿರಾಜು ಮುನ್ನಡೆ

BJP – 33,230
Cong – 20,685
JDS – 18,365

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಒಟ್ಟು 19,902 ಮತಗಳ ಅಂತರದಿಂದ ಮುನ್ನಡೆ

ಎಂಟನೇ ಸುತ್ತಿನ‌ ವಿವರ

9ನೇ ಸುತ್ತಿನ ವಿವರ

10ನೇ ಸುತ್ತಿನ ವಿವರ

11ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 12 ನೇ ಸುತ್ತು

ದೊಡ್ಡಬಳ್ಳಾಪುರ 12 ನೇ ಸುತ್ತ

BJP – 54927
Cong :- 31621
JDS :- 23245

23306 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ದೀರಜ್ ಮುನ್ನಡೆ

13ನೇ ಸುತ್ತಿನ ವಿವರ

14ನೇ ಸುತ್ತಿನ ವಿವರ

15ನೇ ಸುತ್ತಿನ ವಿವರ

ದೊಡ್ಡಬಳ್ಳಾಪುರ 16ನೇ ಸುತ್ತಿನ ಎಣಿಕೆ ಮುಕ್ತಾಯ

B j p 69,902

Congres 42,617
Jds 29,688
ಅಂತರ 27,283

17ನೇ ಸುತ್ತಿನ‌ ವಿವರ

18ನೇ ಸುತ್ತಿನ ವಿವರ

19ನೇ ಸುತ್ತಿನ ವಿವರ

 

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

21 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago