ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ.10 ರಂದು ನಡೆಯಲಿರುವ ಸಾರ್ವತ್ರಿಕ
ಚುನಾವಣೆಗೆ ಅಂತಿಮವಾಗಿ 12 ಮಂದಿ ಕಣದಲ್ಲಿ ಇದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಏ.20 ರಂದು ನಾಮಪತ್ರ ಸಲ್ಲಿಸಿದ್ದ ಇಬ್ರಾಹಿಂ ಷರೀಫ್ ನಾಮಪತ್ರ ವಾಪಸ್ ಪಡೆಯುವ ಕೊನೆ ದಿನವಾದ ಇಂದು ತಮ್ಮ ಉಮೇದುವಾರಿಕೆ ಹಿಂತೆಗೆದುಕೊಂಡಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು:
1. ಧೀರಜ್ ಮುನಿರಾಜು – ಬಿಜೆಪಿ
2. ಬಿ.ಎಲ್ ಪಿಳ್ಳಪ್ಪ – ಬಿಎಸ್ಪಿ
3. ಪುರುಷೋತ್ತಮ – ಎಎಪಿ.
4. ಬಿ.ಮುನೇಗೌಡ – ಜೆಡಿಎಸ್.
5. ಟಿ.ವೆಂಕಟರಮಣಯ್ಯ – ಕಾಂಗ್ರೆಸ್
6. ಗಂಗಮ್ಮ.ಎಂ – ಜೈ ಮಹಾಭಾರತ್ ಪಕ್ಷ.
7. ಎ.ವಿ ನಾರಾಯಣ- ಸಮಾಜವಾದಿ ಪಕ್ಷ.
8. ರವಿಕುಮಾರ್.ಎಂ – ಉತ್ತಮ ಪ್ರಜಾಕೀಯ ಪಕ್ಷ
9. ವೆಂಕಟರಾಜು. ಜಿ.ಹೆಚ್. – ರಾಣಿ ಚೆನ್ನಮ್ಮ ಪಕ್ಷ.
10. ಬಿ ಶಿವಶಂಕರ್- ಕೆ.ಆರ್.ಎಸ್
11. ಆನಂದ್ ಮೂರ್ತಿ ಜೆ ಗೌಡ- ಪಕ್ಷೇತರ
12. ಕುಮಾರ್ ರಾವ್ – ಪಕ್ಷೇತರ
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…