ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ.10 ರಂದು ನಡೆಯಲಿರುವ ಸಾರ್ವತ್ರಿಕ
ಚುನಾವಣೆಗೆ ಅಂತಿಮವಾಗಿ 12 ಮಂದಿ ಕಣದಲ್ಲಿ ಇದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಏ.20 ರಂದು ನಾಮಪತ್ರ ಸಲ್ಲಿಸಿದ್ದ ಇಬ್ರಾಹಿಂ ಷರೀಫ್ ನಾಮಪತ್ರ ವಾಪಸ್ ಪಡೆಯುವ ಕೊನೆ ದಿನವಾದ ಇಂದು ತಮ್ಮ ಉಮೇದುವಾರಿಕೆ ಹಿಂತೆಗೆದುಕೊಂಡಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು:
1. ಧೀರಜ್ ಮುನಿರಾಜು – ಬಿಜೆಪಿ
2. ಬಿ.ಎಲ್ ಪಿಳ್ಳಪ್ಪ – ಬಿಎಸ್ಪಿ
3. ಪುರುಷೋತ್ತಮ – ಎಎಪಿ.
4. ಬಿ.ಮುನೇಗೌಡ – ಜೆಡಿಎಸ್.
5. ಟಿ.ವೆಂಕಟರಮಣಯ್ಯ – ಕಾಂಗ್ರೆಸ್
6. ಗಂಗಮ್ಮ.ಎಂ – ಜೈ ಮಹಾಭಾರತ್ ಪಕ್ಷ.
7. ಎ.ವಿ ನಾರಾಯಣ- ಸಮಾಜವಾದಿ ಪಕ್ಷ.
8. ರವಿಕುಮಾರ್.ಎಂ – ಉತ್ತಮ ಪ್ರಜಾಕೀಯ ಪಕ್ಷ
9. ವೆಂಕಟರಾಜು. ಜಿ.ಹೆಚ್. – ರಾಣಿ ಚೆನ್ನಮ್ಮ ಪಕ್ಷ.
10. ಬಿ ಶಿವಶಂಕರ್- ಕೆ.ಆರ್.ಎಸ್
11. ಆನಂದ್ ಮೂರ್ತಿ ಜೆ ಗೌಡ- ಪಕ್ಷೇತರ
12. ಕುಮಾರ್ ರಾವ್ – ಪಕ್ಷೇತರ
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…