ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ.10 ರಂದು ನಡೆಯಲಿರುವ ಸಾರ್ವತ್ರಿಕ
ಚುನಾವಣೆಗೆ ಅಂತಿಮವಾಗಿ 12 ಮಂದಿ ಕಣದಲ್ಲಿ ಇದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಏ.20 ರಂದು ನಾಮಪತ್ರ ಸಲ್ಲಿಸಿದ್ದ ಇಬ್ರಾಹಿಂ ಷರೀಫ್ ನಾಮಪತ್ರ ವಾಪಸ್ ಪಡೆಯುವ ಕೊನೆ ದಿನವಾದ ಇಂದು ತಮ್ಮ ಉಮೇದುವಾರಿಕೆ ಹಿಂತೆಗೆದುಕೊಂಡಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು:
1. ಧೀರಜ್ ಮುನಿರಾಜು – ಬಿಜೆಪಿ
2. ಬಿ.ಎಲ್ ಪಿಳ್ಳಪ್ಪ – ಬಿಎಸ್ಪಿ
3. ಪುರುಷೋತ್ತಮ – ಎಎಪಿ.
4. ಬಿ.ಮುನೇಗೌಡ – ಜೆಡಿಎಸ್.
5. ಟಿ.ವೆಂಕಟರಮಣಯ್ಯ – ಕಾಂಗ್ರೆಸ್
6. ಗಂಗಮ್ಮ.ಎಂ – ಜೈ ಮಹಾಭಾರತ್ ಪಕ್ಷ.
7. ಎ.ವಿ ನಾರಾಯಣ- ಸಮಾಜವಾದಿ ಪಕ್ಷ.
8. ರವಿಕುಮಾರ್.ಎಂ – ಉತ್ತಮ ಪ್ರಜಾಕೀಯ ಪಕ್ಷ
9. ವೆಂಕಟರಾಜು. ಜಿ.ಹೆಚ್. – ರಾಣಿ ಚೆನ್ನಮ್ಮ ಪಕ್ಷ.
10. ಬಿ ಶಿವಶಂಕರ್- ಕೆ.ಆರ್.ಎಸ್
11. ಆನಂದ್ ಮೂರ್ತಿ ಜೆ ಗೌಡ- ಪಕ್ಷೇತರ
12. ಕುಮಾರ್ ರಾವ್ – ಪಕ್ಷೇತರ
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…