ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ.10 ರಂದು ನಡೆಯಲಿರುವ ಸಾರ್ವತ್ರಿಕ
ಚುನಾವಣೆಗೆ ಅಂತಿಮವಾಗಿ 12 ಮಂದಿ ಕಣದಲ್ಲಿ ಇದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಏ.20 ರಂದು ನಾಮಪತ್ರ ಸಲ್ಲಿಸಿದ್ದ ಇಬ್ರಾಹಿಂ ಷರೀಫ್ ನಾಮಪತ್ರ ವಾಪಸ್ ಪಡೆಯುವ ಕೊನೆ ದಿನವಾದ ಇಂದು ತಮ್ಮ ಉಮೇದುವಾರಿಕೆ ಹಿಂತೆಗೆದುಕೊಂಡಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು:
1. ಧೀರಜ್ ಮುನಿರಾಜು – ಬಿಜೆಪಿ
2. ಬಿ.ಎಲ್ ಪಿಳ್ಳಪ್ಪ – ಬಿಎಸ್ಪಿ
3. ಪುರುಷೋತ್ತಮ – ಎಎಪಿ.
4. ಬಿ.ಮುನೇಗೌಡ – ಜೆಡಿಎಸ್.
5. ಟಿ.ವೆಂಕಟರಮಣಯ್ಯ – ಕಾಂಗ್ರೆಸ್
6. ಗಂಗಮ್ಮ.ಎಂ – ಜೈ ಮಹಾಭಾರತ್ ಪಕ್ಷ.
7. ಎ.ವಿ ನಾರಾಯಣ- ಸಮಾಜವಾದಿ ಪಕ್ಷ.
8. ರವಿಕುಮಾರ್.ಎಂ – ಉತ್ತಮ ಪ್ರಜಾಕೀಯ ಪಕ್ಷ
9. ವೆಂಕಟರಾಜು. ಜಿ.ಹೆಚ್. – ರಾಣಿ ಚೆನ್ನಮ್ಮ ಪಕ್ಷ.
10. ಬಿ ಶಿವಶಂಕರ್- ಕೆ.ಆರ್.ಎಸ್
11. ಆನಂದ್ ಮೂರ್ತಿ ಜೆ ಗೌಡ- ಪಕ್ಷೇತರ
12. ಕುಮಾರ್ ರಾವ್ – ಪಕ್ಷೇತರ
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…