2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನಾಮಪತ್ರ ಹಿಂಪಡೆಯುವ ದಿನವಾದ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 05 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿದ್ದು, ಚುನಾವಣೆಯ ಅಂತಿಮ ಕಣದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದಾರೆ.
178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು ಉಳಿದಿದ್ದು, ಒಬ್ಬ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು ಉಳಿದಿದ್ದು, ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 12 ಅಭ್ಯರ್ಥಿಗಳು ಉಳಿದಿದ್ದು, ಒಬ್ಬ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿದ್ದಾರೆ.
181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಉಳಿದಿದ್ದು, ಒಬ್ಬ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ
ಹೊಸಕೋಟೆ ವಿಧಾನಸಭಾ ಕ್ಷೇತ್ರ
1. ನವೀನ.ಕೆ (ಸ್ವತಂತ್ರ ಅಭ್ಯರ್ಥಿ)
ದೇವನಹಳ್ಳಿ ವಿಧಾನಸಭಾ ಕ್ಷೇತ್ರ
1. ಡಾ.ಎಂ.ವೆಂಕಟ ಸ್ವಾಮಿ (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ)
2. ಮುನಿಯಪ್ಪ.ಕೆ (ಸ್ವತಂತ್ರ ಅಭ್ಯರ್ಥಿ)
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ
1. ಇಬ್ರಾಹಿಂ ಷರೀಫ್ ತೂಬಗೆರೆ ಷರೀಫ್ (ಸ್ವತಂತ್ರ ಅಭ್ಯರ್ಥಿ)
ನೆಲಮಂಗಲ ವಿಧಾನಸಭಾ ಕ್ಷೇತ್ರ
1. ಅರುಣ್ ಕುಮಾರ್.ಬಿ.ಎನ್ (ಸ್ವತಂತ್ರ ಅಭ್ಯರ್ಥಿ)
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…