ಪ್ರಸಕ್ತ ಸಾಲಿನಲ್ಲಿ ಕೃಷಿ ಪ್ರಶಸ್ತಿ ಯೋಜನೆ ಕಾರ್ಯಕ್ರಮದಲ್ಲಿ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಕೃಷಿ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023-24ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆ ಕಾರ್ಯಕ್ರಮದಲ್ಲಿ ಬೆಳೆ ಸ್ಪರ್ಧೆಗೆ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು 2023 ರ ಆಗಸ್ಟ್ 31 ಕೊನೆ ದಿನವಾಗಿರುತ್ತದೆ.
ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…