2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago