2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

2 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

2 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

4 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

5 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

6 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

6 hours ago