2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

11 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

17 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

21 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

24 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago