2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

3 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

7 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

7 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

9 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

10 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

13 hours ago