2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago