2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago