2023-24 ನೇ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜ್ಯವಲಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಸಸಿಗಳ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ತೆಂಗು, ಮಾವು, ಸೀಬೆ, ನುಗ್ಗೆ, ಕರಿಬೇವು, ನೆಲ್ಲಿ ಮತ್ತು ನಿಂಬೆ ಕಸಿ/ಸಸಿಗಳನ್ನು ತೋಟಗಾರಿಕೆ ಇಲಾಖೆ ನಿಗದಿಪಡಿಸಿದ ದರದಲ್ಲಿ ಖರೀದಿಸಲು ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

2023ರ ಎಪ್ರಿಲ್ ಅಂತ್ಯಕ್ಕೆ ತೋಟಗಾರಿಕೆ ಇಲಾಖೆಯಡಿ ಒಟ್ಟಾರೆ ಉಳಿಕೆ ಕಸಿ/ಸಸಿಗಳ ವಿವರ:

ಕನ್ನಮಂಗಲ ನರ್ಸರಿಯಲ್ಲಿ ಮಾವು-3596, ಸೀಬೆ-3510, ನಿಂಬೆ-1830, ತೆಂಗು-9485, ಪಪ್ಪಾಯ-1977 , ನುಗ್ಗೆ-1262, ಕರಿಬೇವು-1977, ಇತರೆ (ಅಲಂಕಾರಿಕ ಗಿಡಗಳು)-6968, ಒಟ್ಟು-30605 ಗಿಡಗಳಿವೆ.

ನಗರೂರು ನರ್ಸರಿಯಲ್ಲಿ ತೆಂಗು-8550, ಇತರೆ (ಅಲಂಕಾರಿಕ ಗಿಡಗಳು)-2200
ಒಟ್ಟು-10750 ಗಿಡಗಳಿವೆ.

ದೊಡ್ಡಬಳ್ಳಾಪುರ ನರ್ಸರಿಯಲ್ಲಿ ತೆಂಗು-10650, ಅಡಿಕೆ-2000, ನುಗ್ಗೆ-990, ಕರಿಬೇವು-990, ಇತರೆ (ಅಲಂಕಾರಿಕ ಗಿಡಗಳು)-3402, ಒಟ್ಟು-18032 ಗಿಡಗಳಿವೆ.

ತಿಪ್ಪಗೊಂಡನಹಳ್ಳಿ ನರ್ಸರಿಯಲ್ಲಿ ಮಾವು-3000, ಸೀಬೆ-3000, ನಿಂಬೆ-3282, ತೆಂಗು-13300,ಅಡಿಕೆ- 20000,ನುಗ್ಗೆ-1918, ಕರಿಬೇವು-700, ಇತರೆ(ಅಲಂಕಾರಿಕ ಗಿಡಗಳು)- 235, ಒಟ್ಟು-45435 ಗಿಡಗಳಿವೆ.

ಕೆ.ಪೂಜೇನಹಳ್ಳಿ ನರ್ಸರಿಯಲ್ಲಿ ಮಾವು-1718, ಸೀಬೆ-3000, ನಿಂಬೆ-1130, ತೆಂಗು-10125, ಇತರೆ(ಅಲಂಕಾರಿಕ ಗಿಡಗಳು)-300 , ಒಟ್ಟು-16273 ಗಿಡಗಳಿವೆ.

ಒಟ್ಟು ಜಿಲ್ಲೆಯಲ್ಲಿ 8314ಮಾವು, 9510ಸೀಬೆ, ನಿಂಬೆ 6242, ತೆಂಗು52110, ಪಪ್ಪಾಯ1977, ಅಡಿಕೆ22000, ನುಗ್ಗೆ4170, ಕರಿಬೇವು3667, ಇತರೆ(ಅಲಂಕಾರಿಕ ಗಿಡಗಳು) 13105, ಒಟ್ಟು121095 ಗಿಡಗಳಿವೆ.

ಹೆಚ್ಚಿನ ಮಾಹಿತಿಗಾಗಿ

ಲಕ್ಷ್ಮಿ ಜೆ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ:9449045052,

ಸ್ಮಿತಾ ಎಂ.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೆ.ಪೂಜೇನಹಳ್ಳಿ ತೋಟಗಾರಿಕೆ ಕ್ಷೇತ್ರ: 9035958286,

ಶಾಮಣ್ಣ.ಎಸ್.ಎನ್, ಸಹಾಯಕ ತೋಟಗಾರಿಕೆ ನಿರ್ದೇಶಕರು, ಕನ್ನಮಂಗಲ ಮಾವು ಉತ್ಕೃಷ್ಟ ಕೇಂದ್ರ: 7338011518,

ವಿಜಯ್ ಕುಮಾರ್ ಸಹಾಯಕ ತೋಟಗಾರಿಕೆ ನಿರ್ದೇಶಕರು, ತಿಪ್ಪಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರ: 9035720179,

ಶಿವಾನಂದ್, ತೋಟಗಾರಿಕೆ ಸಹಾಯಕರು, ದೊಡ್ಡಬಳ್ಳಾಪುರ ತೋಟಗಾರಿಕೆ ಕ್ಷೇತ್ರ: 9164021289 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago