ಬಾರ್ಬಡೋಸ್ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾದ ಆಟಗಾರರು ಇಂದು ಸ್ವದೇಶಕ್ಕೆ ಆಗಮಿಸಿದೆ.
ವಿಜಯೋತ್ಸವ ಪರೇಡ್ ನಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ಸ್ವಾಗತಿಸಿ, ಆಟಗಾರರನ್ನು ಕಣ್ತುಂಬಿಕೊಳ್ಳಲು ವಾಂಖೆಡೆ ಕ್ರೀಡಾಂಗಣದ ಬಳಿ ಜನಸಾಗರವೇ ಸೇರಿದೆ.
ತೆರೆದ ಬಸ್ನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ನಡೆದಿದೆ, ನಾರಿಮನ್ ಪಾಯಿಂಟ್ನಿಂದ ಪ್ರಾರಂಭವಾಗಿ ವಿಜಯೋತ್ಸವ ಮೆರವಣಿಗೆ ಮರೀನ್ ಡ್ರೈವ್ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತಲುಪಿದೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…