ಬಾರ್ಬಡೋಸ್ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾದ ಆಟಗಾರರು ಇಂದು ಸ್ವದೇಶಕ್ಕೆ ಆಗಮಿಸಿದೆ.
ವಿಜಯೋತ್ಸವ ಪರೇಡ್ ನಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ಸ್ವಾಗತಿಸಿ, ಆಟಗಾರರನ್ನು ಕಣ್ತುಂಬಿಕೊಳ್ಳಲು ವಾಂಖೆಡೆ ಕ್ರೀಡಾಂಗಣದ ಬಳಿ ಜನಸಾಗರವೇ ಸೇರಿದೆ.
ತೆರೆದ ಬಸ್ನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ನಡೆದಿದೆ, ನಾರಿಮನ್ ಪಾಯಿಂಟ್ನಿಂದ ಪ್ರಾರಂಭವಾಗಿ ವಿಜಯೋತ್ಸವ ಮೆರವಣಿಗೆ ಮರೀನ್ ಡ್ರೈವ್ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತಲುಪಿದೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…